ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

Published : Aug 14, 2021, 05:22 PM ISTUpdated : Aug 14, 2021, 05:33 PM IST

ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ. 

ಬೆಂಗಳೂರು (ಆ. 14): ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ.

ನೆಲಮಂಗಲದಿಂದ ದಾಬಸ್ ಪೇಟೆಯವರೆಗೆ ಜೋನ್ 1 ರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಓಡಾಡುವ ಸರಕು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸುವುದು ಈ ಅಧಿಕಾರಿಗಳ ಕೆಲಸ. ಒಂದಷ್ಟು ಮಂದಿ ದಾಖಲೆ ತೋರಿಸಿದರೆ, ಕೆಲವರು ತೋರಿಸುತ್ತಿರಲಿಲ್ಲ. ದಾಖಲೆ ಇಲ್ಲದವರನ್ನು ಸೈಡಿಗೆ ಕರೆದು ಡೀಲ್ ಮಾಡುತ್ತಿದ್ದರು. ಇವರನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಕವರ್ ಸ್ಟೋರಿ ತಂಡ ಒಂದು ಗೂಡ್ಸ್ ವಾಹನ ರೆಡಿ ಮಾಡಿ ಟೋಲ್ ಬಳಿ ಹೋಗಲಾಯಿತು. ಆಗ ಅಧಿಕಾರಿಗಳು ಯಾವ ರೀತಿ ಸಿಕ್ಕಿ ಬಿದ್ದರು ನೀವೇ ನೋಡಿ..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?