ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

Published : Aug 14, 2021, 05:22 PM ISTUpdated : Aug 14, 2021, 05:33 PM IST

ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ. 

ಬೆಂಗಳೂರು (ಆ. 14): ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ.

ನೆಲಮಂಗಲದಿಂದ ದಾಬಸ್ ಪೇಟೆಯವರೆಗೆ ಜೋನ್ 1 ರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಓಡಾಡುವ ಸರಕು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸುವುದು ಈ ಅಧಿಕಾರಿಗಳ ಕೆಲಸ. ಒಂದಷ್ಟು ಮಂದಿ ದಾಖಲೆ ತೋರಿಸಿದರೆ, ಕೆಲವರು ತೋರಿಸುತ್ತಿರಲಿಲ್ಲ. ದಾಖಲೆ ಇಲ್ಲದವರನ್ನು ಸೈಡಿಗೆ ಕರೆದು ಡೀಲ್ ಮಾಡುತ್ತಿದ್ದರು. ಇವರನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಕವರ್ ಸ್ಟೋರಿ ತಂಡ ಒಂದು ಗೂಡ್ಸ್ ವಾಹನ ರೆಡಿ ಮಾಡಿ ಟೋಲ್ ಬಳಿ ಹೋಗಲಾಯಿತು. ಆಗ ಅಧಿಕಾರಿಗಳು ಯಾವ ರೀತಿ ಸಿಕ್ಕಿ ಬಿದ್ದರು ನೀವೇ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?