ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

Published : Aug 14, 2021, 05:22 PM ISTUpdated : Aug 14, 2021, 05:33 PM IST

ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ. 

ಬೆಂಗಳೂರು (ಆ. 14): ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ.

ನೆಲಮಂಗಲದಿಂದ ದಾಬಸ್ ಪೇಟೆಯವರೆಗೆ ಜೋನ್ 1 ರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಓಡಾಡುವ ಸರಕು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸುವುದು ಈ ಅಧಿಕಾರಿಗಳ ಕೆಲಸ. ಒಂದಷ್ಟು ಮಂದಿ ದಾಖಲೆ ತೋರಿಸಿದರೆ, ಕೆಲವರು ತೋರಿಸುತ್ತಿರಲಿಲ್ಲ. ದಾಖಲೆ ಇಲ್ಲದವರನ್ನು ಸೈಡಿಗೆ ಕರೆದು ಡೀಲ್ ಮಾಡುತ್ತಿದ್ದರು. ಇವರನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಕವರ್ ಸ್ಟೋರಿ ತಂಡ ಒಂದು ಗೂಡ್ಸ್ ವಾಹನ ರೆಡಿ ಮಾಡಿ ಟೋಲ್ ಬಳಿ ಹೋಗಲಾಯಿತು. ಆಗ ಅಧಿಕಾರಿಗಳು ಯಾವ ರೀತಿ ಸಿಕ್ಕಿ ಬಿದ್ದರು ನೀವೇ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!