CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

Suvarna News   | Asianet News
Published : Dec 04, 2021, 04:47 PM ISTUpdated : Dec 04, 2021, 06:15 PM IST

ಚಿಕ್ಕಮಗಳೂರು (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಬೆಂಗಳೂರು (ಡಿ. 04): (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಇದರ ಹಿನ್ನೀರಿನಿಂದ 60-70 ಗ್ರಾಮಗಳು ಮುಳುಗಡೆಯಾಗುತ್ತದೆ. ಭೂ ಸಂತ್ರಸ್ತರಿಗೆ ಬದಲಿ ಭೂಮಿ ಕೊಡುವುದಾಗಿ ಸರ್ಕಾರ ಹೇಳುತ್ತದೆ. ಅದರಂತೆ ಶೇ. 90 ರಷ್ಟು ಸಂತ್ರಸ್ತರಿಗೆ ಭೂಮಿ ಕೊಟ್ಟಾಗಿದೆ. ಇನ್ನು ಕೆಲವರಿಗೆ ಭೂಮಿ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಕವರ್ ಸ್ಟೋರಿ (Cover Story) ಕಾರ್ಯಾಚರಣೆಗಿಳಿದಾಗ ಇದರ ಹಿಂದೆ ದೊಡ್ಡ ದಂಧೆ ಇರುವುದು ಗೊತ್ತಾಗುತ್ತದೆ. 

 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more