CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

Suvarna News   | Asianet News
Published : Dec 04, 2021, 04:47 PM ISTUpdated : Dec 04, 2021, 06:15 PM IST

ಚಿಕ್ಕಮಗಳೂರು (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಬೆಂಗಳೂರು (ಡಿ. 04): (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಇದರ ಹಿನ್ನೀರಿನಿಂದ 60-70 ಗ್ರಾಮಗಳು ಮುಳುಗಡೆಯಾಗುತ್ತದೆ. ಭೂ ಸಂತ್ರಸ್ತರಿಗೆ ಬದಲಿ ಭೂಮಿ ಕೊಡುವುದಾಗಿ ಸರ್ಕಾರ ಹೇಳುತ್ತದೆ. ಅದರಂತೆ ಶೇ. 90 ರಷ್ಟು ಸಂತ್ರಸ್ತರಿಗೆ ಭೂಮಿ ಕೊಟ್ಟಾಗಿದೆ. ಇನ್ನು ಕೆಲವರಿಗೆ ಭೂಮಿ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಕವರ್ ಸ್ಟೋರಿ (Cover Story) ಕಾರ್ಯಾಚರಣೆಗಿಳಿದಾಗ ಇದರ ಹಿಂದೆ ದೊಡ್ಡ ದಂಧೆ ಇರುವುದು ಗೊತ್ತಾಗುತ್ತದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more