CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

Suvarna News   | Asianet News
Published : Dec 04, 2021, 04:47 PM ISTUpdated : Dec 04, 2021, 06:15 PM IST

ಚಿಕ್ಕಮಗಳೂರು (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಬೆಂಗಳೂರು (ಡಿ. 04): (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಇದರ ಹಿನ್ನೀರಿನಿಂದ 60-70 ಗ್ರಾಮಗಳು ಮುಳುಗಡೆಯಾಗುತ್ತದೆ. ಭೂ ಸಂತ್ರಸ್ತರಿಗೆ ಬದಲಿ ಭೂಮಿ ಕೊಡುವುದಾಗಿ ಸರ್ಕಾರ ಹೇಳುತ್ತದೆ. ಅದರಂತೆ ಶೇ. 90 ರಷ್ಟು ಸಂತ್ರಸ್ತರಿಗೆ ಭೂಮಿ ಕೊಟ್ಟಾಗಿದೆ. ಇನ್ನು ಕೆಲವರಿಗೆ ಭೂಮಿ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಕವರ್ ಸ್ಟೋರಿ (Cover Story) ಕಾರ್ಯಾಚರಣೆಗಿಳಿದಾಗ ಇದರ ಹಿಂದೆ ದೊಡ್ಡ ದಂಧೆ ಇರುವುದು ಗೊತ್ತಾಗುತ್ತದೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more