CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

Suvarna News   | Asianet News
Published : Dec 04, 2021, 04:47 PM ISTUpdated : Dec 04, 2021, 06:15 PM IST

ಚಿಕ್ಕಮಗಳೂರು (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಬೆಂಗಳೂರು (ಡಿ. 04): (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಇದರ ಹಿನ್ನೀರಿನಿಂದ 60-70 ಗ್ರಾಮಗಳು ಮುಳುಗಡೆಯಾಗುತ್ತದೆ. ಭೂ ಸಂತ್ರಸ್ತರಿಗೆ ಬದಲಿ ಭೂಮಿ ಕೊಡುವುದಾಗಿ ಸರ್ಕಾರ ಹೇಳುತ್ತದೆ. ಅದರಂತೆ ಶೇ. 90 ರಷ್ಟು ಸಂತ್ರಸ್ತರಿಗೆ ಭೂಮಿ ಕೊಟ್ಟಾಗಿದೆ. ಇನ್ನು ಕೆಲವರಿಗೆ ಭೂಮಿ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಕವರ್ ಸ್ಟೋರಿ (Cover Story) ಕಾರ್ಯಾಚರಣೆಗಿಳಿದಾಗ ಇದರ ಹಿಂದೆ ದೊಡ್ಡ ದಂಧೆ ಇರುವುದು ಗೊತ್ತಾಗುತ್ತದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more