CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

CoverStory Operation: ಹೇಮಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಕಳ್ಳರ ಆಟ

Published : Dec 04, 2021, 04:47 PM ISTUpdated : Dec 04, 2021, 06:15 PM IST

ಚಿಕ್ಕಮಗಳೂರು (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಬೆಂಗಳೂರು (ಡಿ. 04): (Chikkamagalur) ಹಾಸನ (Hassan) ಮಂಡ್ಯ (Mandya) ಜಿಲ್ಲೆಯ ಪಾಲಿಗೆ ಹೇಮಾವತಿ ಜೀವನದಿಯಾಗಿದೆ. ಲಕ್ಷಾಂತರ ಜನರ ಜೀವನಾಡಿಯಾಗಿದೆ. 1969-70 ನೇ ಇಸವಿಯಲ್ಲಿ ಹೇಮಾವತಿಗೆ ಗೋರೂರಿನಲ್ಲಿ ಅಣೆಕಟ್ಟು ಕಟ್ಟಲಾಯಿತು. 

ಇದರ ಹಿನ್ನೀರಿನಿಂದ 60-70 ಗ್ರಾಮಗಳು ಮುಳುಗಡೆಯಾಗುತ್ತದೆ. ಭೂ ಸಂತ್ರಸ್ತರಿಗೆ ಬದಲಿ ಭೂಮಿ ಕೊಡುವುದಾಗಿ ಸರ್ಕಾರ ಹೇಳುತ್ತದೆ. ಅದರಂತೆ ಶೇ. 90 ರಷ್ಟು ಸಂತ್ರಸ್ತರಿಗೆ ಭೂಮಿ ಕೊಟ್ಟಾಗಿದೆ. ಇನ್ನು ಕೆಲವರಿಗೆ ಭೂಮಿ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಕವರ್ ಸ್ಟೋರಿ (Cover Story) ಕಾರ್ಯಾಚರಣೆಗಿಳಿದಾಗ ಇದರ ಹಿಂದೆ ದೊಡ್ಡ ದಂಧೆ ಇರುವುದು ಗೊತ್ತಾಗುತ್ತದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more