Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Published : Jan 22, 2022, 12:01 PM IST

ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರು (ಜ. 22): ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಎಲ್ಲೆಡೆ ಕೋವಿಡ್‌ ಮಾರ್ಗಸೂಚಿಗಳು ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದಾಗಿ ಸೋಂಕಿತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿ ಬಡಾವಣೆಗಳಲ್ಲೂ ಸೋಂಕಿತರು ಜಾಸ್ತಿಯಾಗುತ್ತಲೇ ಇದ್ದಾರೆ. ಮುಖ್ಯವಾಗಿ ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ, ದಕ್ಷಿಣ ವಲಯಗಳ ವಾರ್ಡ್‌ಗಳಲ್ಲಿ ದಿನಕ್ಕೆ 200ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಬೇಗೂರು, ಹಗದೂರು, ಬೆಳ್ಳಂದೂರು, ಅರಕೆರೆ, ದೊಡ್ಡನೆಕ್ಕುಂದಿ, ಕೊನೇನ ಅಗ್ರಹಾರ, ರಾಜರಾಜೇಶ್ವರಿ ನಗರ, ಅಟ್ಟೂರು, ವಿದ್ಯಾರಣ್ಯಪುರ, ವಸಂತಪುರ, ವರ್ತೂರು, ಜ್ಞಾನಭಾರತಿ, ಕೆಂಪೇಗೌಡ ವಾರ್ಡ್‌, ಹೆಮ್ಮಿಗೇಪುರ, ಶಾಂತಲಾನಗರ, ಉತ್ತರಹಳ್ಳಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಹೊಯ್ಸಳ ನಗರ, ಹೂಡಿ ಸೇರಿದಂತೆ 33 ವಾರ್ಡ್‌ಗಳಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more