Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Published : Jan 22, 2022, 12:01 PM IST

ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರು (ಜ. 22): ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಎಲ್ಲೆಡೆ ಕೋವಿಡ್‌ ಮಾರ್ಗಸೂಚಿಗಳು ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದಾಗಿ ಸೋಂಕಿತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿ ಬಡಾವಣೆಗಳಲ್ಲೂ ಸೋಂಕಿತರು ಜಾಸ್ತಿಯಾಗುತ್ತಲೇ ಇದ್ದಾರೆ. ಮುಖ್ಯವಾಗಿ ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ, ದಕ್ಷಿಣ ವಲಯಗಳ ವಾರ್ಡ್‌ಗಳಲ್ಲಿ ದಿನಕ್ಕೆ 200ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಬೇಗೂರು, ಹಗದೂರು, ಬೆಳ್ಳಂದೂರು, ಅರಕೆರೆ, ದೊಡ್ಡನೆಕ್ಕುಂದಿ, ಕೊನೇನ ಅಗ್ರಹಾರ, ರಾಜರಾಜೇಶ್ವರಿ ನಗರ, ಅಟ್ಟೂರು, ವಿದ್ಯಾರಣ್ಯಪುರ, ವಸಂತಪುರ, ವರ್ತೂರು, ಜ್ಞಾನಭಾರತಿ, ಕೆಂಪೇಗೌಡ ವಾರ್ಡ್‌, ಹೆಮ್ಮಿಗೇಪುರ, ಶಾಂತಲಾನಗರ, ಉತ್ತರಹಳ್ಳಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಹೊಯ್ಸಳ ನಗರ, ಹೂಡಿ ಸೇರಿದಂತೆ 33 ವಾರ್ಡ್‌ಗಳಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more