Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Covid 19: 101 ವಾರ್ಡ್‌ಗಳಲ್ಲಿ 500ಕ್ಕಿಂತ ಹೆಚ್ಚು ಕೇಸ್‌, ಡೇಂಜರ್‌ ಝೋನ್‌

Published : Jan 22, 2022, 12:01 PM IST

ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರು (ಜ. 22): ಪಾಲಿಕೆ (BBMP) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ (CoronaVirus) ಪ್ರಮಾಣ ಮಿತಿಮೀರುತ್ತಿದ್ದು, ಈ ಪೈಕಿ 101 ವಾರ್ಡ್‌ಗಳಲ್ಲಿ (Ward) 500ಕ್ಕಿಂತ ಹೆಚ್ಚು ಕೇಸ್‌ಗಳಿದ್ದು ನಾಗರಿಕರಲ್ಲಿ ಆತಂಕ ಮೂಡಿಸಿದೆ.

ಎಲ್ಲೆಡೆ ಕೋವಿಡ್‌ ಮಾರ್ಗಸೂಚಿಗಳು ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದಾಗಿ ಸೋಂಕಿತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿ ಬಡಾವಣೆಗಳಲ್ಲೂ ಸೋಂಕಿತರು ಜಾಸ್ತಿಯಾಗುತ್ತಲೇ ಇದ್ದಾರೆ. ಮುಖ್ಯವಾಗಿ ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ, ದಕ್ಷಿಣ ವಲಯಗಳ ವಾರ್ಡ್‌ಗಳಲ್ಲಿ ದಿನಕ್ಕೆ 200ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಬೇಗೂರು, ಹಗದೂರು, ಬೆಳ್ಳಂದೂರು, ಅರಕೆರೆ, ದೊಡ್ಡನೆಕ್ಕುಂದಿ, ಕೊನೇನ ಅಗ್ರಹಾರ, ರಾಜರಾಜೇಶ್ವರಿ ನಗರ, ಅಟ್ಟೂರು, ವಿದ್ಯಾರಣ್ಯಪುರ, ವಸಂತಪುರ, ವರ್ತೂರು, ಜ್ಞಾನಭಾರತಿ, ಕೆಂಪೇಗೌಡ ವಾರ್ಡ್‌, ಹೆಮ್ಮಿಗೇಪುರ, ಶಾಂತಲಾನಗರ, ಉತ್ತರಹಳ್ಳಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಹೊಯ್ಸಳ ನಗರ, ಹೂಡಿ ಸೇರಿದಂತೆ 33 ವಾರ್ಡ್‌ಗಳಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more