3 ನೇ ಅಲೆ ಭೀತಿ, ಲಸಿಕೆ ಪ್ರತಿಕಾಯ ಅಧ್ಯಯನದಲ್ಲಿ ಸಿಕ್ತು ಗುಡ್‌ ನ್ಯೂಸ್.!

3 ನೇ ಅಲೆ ಭೀತಿ, ಲಸಿಕೆ ಪ್ರತಿಕಾಯ ಅಧ್ಯಯನದಲ್ಲಿ ಸಿಕ್ತು ಗುಡ್‌ ನ್ಯೂಸ್.!

Suvarna News   | Asianet News
Published : Sep 26, 2021, 01:08 PM ISTUpdated : Sep 26, 2021, 01:34 PM IST

ಕೊರೋನಾ 3 ನೇ ಅಲೆ ಭೀತಿ ನಡುವೆ ಸಮಾಧಾನಕರ ವಿಚಾರವೊಂದು ಕೇಳಿ ಬರುತ್ತಿದೆ. ಜಯದೇವ ಸಂಸ್ಥೆಯಿಂದ 250 ಆರೋಗ್ಯ ಕಾರ್ಯಕರ್ತರ ಮೇಲೆ ಲಸಿಕೆ ಪ್ರತಿಕಾಯ ಅಧ್ಯಯನ ನಡೆದಿದೆ. 

ಬೆಂಗಳೂರು (ಸೆ. 26): ಕೊರೋನಾ 3 ನೇ ಅಲೆ ಭೀತಿ ನಡುವೆ ಸಮಾಧಾನಕರ ವಿಚಾರವೊಂದು ಕೇಳಿ ಬರುತ್ತಿದೆ. ಜಯದೇವ ಸಂಸ್ಥೆಯಿಂದ 250 ಆರೋಗ್ಯ ಕಾರ್ಯಕರ್ತರ ಮೇಲೆ ಲಸಿಕೆ ಪ್ರತಿಕಾಯ ಅಧ್ಯಯನ ನಡೆದಿದೆ.

ಏಪ್ರಿಲ್‌ನಲ್ಲಿ ನಡೆದ ಪ್ರತಿಕಾಯ ಟೆಸ್ಟ್‌ನಲ್ಲಿ ಶೇ. 80 ರಷ್ಟು ಪ್ರತಿಕಾಯ ವೃದ್ಧಿ ಪತ್ತೆಯಾಗಿದೆ. 2 ನೇ ಬಾರಿ ಪರೀಕ್ಷೆ ವೇಳೆ ಶೇ. 99 ರಷ್ಟು ಮಂದಿಗೆ ಪ್ರತಿಕಾಯ ಶಕ್ತಿ ವೃದ್ಧಿಯಾಗಿದೆ. 2 ಡೋಸ್ ಲಸಿಕೆ ಮಧ್ಯೆ 4 ವಾರಗಳ ಅಂತರ ಹೆಚ್ಚು ಎಫೆಕ್ಟೆವ್ ಎಂದು ತಿಳಿದು ಬಂದಿದೆ. ಬೂಸ್ಟರ್ ಡೋಸ್ ಅಗತ್ಯತೆ ಇಲ್ಲ ಎಂದು ಡಾ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!