3 ನೇ ಅಲೆ ಭೀತಿ, ಲಸಿಕೆ ಪ್ರತಿಕಾಯ ಅಧ್ಯಯನದಲ್ಲಿ ಸಿಕ್ತು ಗುಡ್‌ ನ್ಯೂಸ್.!

3 ನೇ ಅಲೆ ಭೀತಿ, ಲಸಿಕೆ ಪ್ರತಿಕಾಯ ಅಧ್ಯಯನದಲ್ಲಿ ಸಿಕ್ತು ಗುಡ್‌ ನ್ಯೂಸ್.!

Suvarna News   | Asianet News
Published : Sep 26, 2021, 01:08 PM ISTUpdated : Sep 26, 2021, 01:34 PM IST

ಕೊರೋನಾ 3 ನೇ ಅಲೆ ಭೀತಿ ನಡುವೆ ಸಮಾಧಾನಕರ ವಿಚಾರವೊಂದು ಕೇಳಿ ಬರುತ್ತಿದೆ. ಜಯದೇವ ಸಂಸ್ಥೆಯಿಂದ 250 ಆರೋಗ್ಯ ಕಾರ್ಯಕರ್ತರ ಮೇಲೆ ಲಸಿಕೆ ಪ್ರತಿಕಾಯ ಅಧ್ಯಯನ ನಡೆದಿದೆ. 

ಬೆಂಗಳೂರು (ಸೆ. 26): ಕೊರೋನಾ 3 ನೇ ಅಲೆ ಭೀತಿ ನಡುವೆ ಸಮಾಧಾನಕರ ವಿಚಾರವೊಂದು ಕೇಳಿ ಬರುತ್ತಿದೆ. ಜಯದೇವ ಸಂಸ್ಥೆಯಿಂದ 250 ಆರೋಗ್ಯ ಕಾರ್ಯಕರ್ತರ ಮೇಲೆ ಲಸಿಕೆ ಪ್ರತಿಕಾಯ ಅಧ್ಯಯನ ನಡೆದಿದೆ.

ಏಪ್ರಿಲ್‌ನಲ್ಲಿ ನಡೆದ ಪ್ರತಿಕಾಯ ಟೆಸ್ಟ್‌ನಲ್ಲಿ ಶೇ. 80 ರಷ್ಟು ಪ್ರತಿಕಾಯ ವೃದ್ಧಿ ಪತ್ತೆಯಾಗಿದೆ. 2 ನೇ ಬಾರಿ ಪರೀಕ್ಷೆ ವೇಳೆ ಶೇ. 99 ರಷ್ಟು ಮಂದಿಗೆ ಪ್ರತಿಕಾಯ ಶಕ್ತಿ ವೃದ್ಧಿಯಾಗಿದೆ. 2 ಡೋಸ್ ಲಸಿಕೆ ಮಧ್ಯೆ 4 ವಾರಗಳ ಅಂತರ ಹೆಚ್ಚು ಎಫೆಕ್ಟೆವ್ ಎಂದು ತಿಳಿದು ಬಂದಿದೆ. ಬೂಸ್ಟರ್ ಡೋಸ್ ಅಗತ್ಯತೆ ಇಲ್ಲ ಎಂದು ಡಾ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!