2 ನೇ ಅಲೆಯಲ್ಲಿ ಸತ್ತವರ ಪೋಸ್ಟ್ ಮಾರ್ಟಂ... ಬೆಚ್ಚಿಬಿತ್ತು ವೈದ್ಯಲೋಕ...!

2 ನೇ ಅಲೆಯಲ್ಲಿ ಸತ್ತವರ ಪೋಸ್ಟ್ ಮಾರ್ಟಂ... ಬೆಚ್ಚಿಬಿತ್ತು ವೈದ್ಯಲೋಕ...!

Suvarna News   | Asianet News
Published : Apr 23, 2021, 10:35 AM ISTUpdated : Apr 23, 2021, 10:44 AM IST

ಕೊರೊನಾ 2 ನೇ ಅಬ್ಬರಿಂದಲೇ ರಾಜ್ಯ ನಲಗುತ್ತಿರುವಾಗ, ಕೊರೊನಾ 3 ನೇ ಅಲೆಯೂ ಎಂಟ್ರಿ ಕೊಟ್ಟಿದೆ ಎಂಬ ಆಘಾತಕಾರಿ ವಿಚಾರ ಪೋಸ್ಟ್ ಮಾರ್ಟಂನಿಂದ ಹೊರ ಬಿದ್ದಿದೆ. 

ಬೆಂಗಳೂರು (ಏ. 23): ಕೊರೊನಾ 2 ನೇ ಅಬ್ಬರಿಂದಲೇ ರಾಜ್ಯ ನಲಗುತ್ತಿರುವಾಗ, ಕೊರೊನಾ 3 ನೇ ಅಲೆಯೂ ಎಂಟ್ರಿ ಕೊಟ್ಟಿದೆ ಎಂಬ ಆಘಾತಕಾರಿ ವಿಚಾರ ಪೋಸ್ಟ್ ಮಾರ್ಟಂನಿಂದ ಹೊರ ಬಿದ್ದಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಚತ್ತೀಸ್‌ಗಡ್‌ಗಳಲ್ಲಿ ಕೊರೊನಾ 3 ನೇ ರೂಪಾಂತರಿ ವೈರಸ್ ಪತ್ತೆಯಾಗಿರುವುದು ತಿಳಿದು ಬಂದಿದೆ. 2 ನೇ ಅಲೆ ವೈರಸ್‌ನಲ್ಲಿ ಒಂದಷ್ಟು ಬದಲಾವಣೆಯಾಗಿದ್ದು, 3 ನೇ ಅಲೆಯೂ ಶುರುವಾಗಿದೆ. ಅಯ್ಯೋ, ಇದೆನಪ್ಪಾ..? ಅಂತೀರಾ...ಹೌದು. ಈ ಬಗ್ಗೆ ವರದಿ ನೋಡಿದ್ರೆ ನಿಮಗೆ ಅರ್ಥವಾಗುವುದು...

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!