2 ನೇ ಅಲೆಯಲ್ಲಿ ಸತ್ತವರ ಪೋಸ್ಟ್ ಮಾರ್ಟಂ... ಬೆಚ್ಚಿಬಿತ್ತು ವೈದ್ಯಲೋಕ...!

2 ನೇ ಅಲೆಯಲ್ಲಿ ಸತ್ತವರ ಪೋಸ್ಟ್ ಮಾರ್ಟಂ... ಬೆಚ್ಚಿಬಿತ್ತು ವೈದ್ಯಲೋಕ...!

Suvarna News   | Asianet News
Published : Apr 23, 2021, 10:35 AM ISTUpdated : Apr 23, 2021, 10:44 AM IST

ಕೊರೊನಾ 2 ನೇ ಅಬ್ಬರಿಂದಲೇ ರಾಜ್ಯ ನಲಗುತ್ತಿರುವಾಗ, ಕೊರೊನಾ 3 ನೇ ಅಲೆಯೂ ಎಂಟ್ರಿ ಕೊಟ್ಟಿದೆ ಎಂಬ ಆಘಾತಕಾರಿ ವಿಚಾರ ಪೋಸ್ಟ್ ಮಾರ್ಟಂನಿಂದ ಹೊರ ಬಿದ್ದಿದೆ. 

ಬೆಂಗಳೂರು (ಏ. 23): ಕೊರೊನಾ 2 ನೇ ಅಬ್ಬರಿಂದಲೇ ರಾಜ್ಯ ನಲಗುತ್ತಿರುವಾಗ, ಕೊರೊನಾ 3 ನೇ ಅಲೆಯೂ ಎಂಟ್ರಿ ಕೊಟ್ಟಿದೆ ಎಂಬ ಆಘಾತಕಾರಿ ವಿಚಾರ ಪೋಸ್ಟ್ ಮಾರ್ಟಂನಿಂದ ಹೊರ ಬಿದ್ದಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಚತ್ತೀಸ್‌ಗಡ್‌ಗಳಲ್ಲಿ ಕೊರೊನಾ 3 ನೇ ರೂಪಾಂತರಿ ವೈರಸ್ ಪತ್ತೆಯಾಗಿರುವುದು ತಿಳಿದು ಬಂದಿದೆ. 2 ನೇ ಅಲೆ ವೈರಸ್‌ನಲ್ಲಿ ಒಂದಷ್ಟು ಬದಲಾವಣೆಯಾಗಿದ್ದು, 3 ನೇ ಅಲೆಯೂ ಶುರುವಾಗಿದೆ. ಅಯ್ಯೋ, ಇದೆನಪ್ಪಾ..? ಅಂತೀರಾ...ಹೌದು. ಈ ಬಗ್ಗೆ ವರದಿ ನೋಡಿದ್ರೆ ನಿಮಗೆ ಅರ್ಥವಾಗುವುದು...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!