ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ; ಇಂದು 45 ಪಾಸಿಟೀವ್ ಕೇಸ್

ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ; ಇಂದು 45 ಪಾಸಿಟೀವ್ ಕೇಸ್

Published : May 15, 2020, 04:38 PM IST

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 45 ಪಾಸಿಟೀವ್ ಕೇಸ್‌ಗಳು ದಾಖಲಾಗಿದೆ. ಮಂಗಳೂರು- 16, ಬೆಂಗಳೂರು - 13, ಉಡುಪಿ -5, ಹಾಸನ- 3, ಬೀದರ್ - 3 ಕೇಸ್‌ಗಳು ಪತ್ತೆಯಾಗಿದೆ. ದುಬೈನಿಂದ ಉಡುಪಿಗೆ 52 ಮಂದಿ ಪ್ರಯಾಣಿಕರು ಬಂದಿದ್ದರು. ಅವರಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದಿನ ಪಾಸಿಟೀವ್ ಕೇಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 15): ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 45 ಪಾಸಿಟೀವ್ ಕೇಸ್‌ಗಳು ದಾಖಲಾಗಿದೆ. ಮಂಗಳೂರು- 16, ಬೆಂಗಳೂರು - 13, ಉಡುಪಿ -5, ಹಾಸನ- 3, ಬೀದರ್ - 3 ಕೇಸ್‌ಗಳು ಪತ್ತೆಯಾಗಿದೆ. ದುಬೈನಿಂದ ಉಡುಪಿಗೆ 52 ಮಂದಿ ಪ್ರಯಾಣಿಕರು ಬಂದಿದ್ದರು. ಅವರಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದಿನ ಪಾಸಿಟೀವ್ ಕೇಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!