ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

Suvarna News   | Asianet News
Published : May 31, 2020, 12:47 PM IST

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ.31): ಡೆಡ್ಲಿ ಸೋಂಕು ಕೊರೋನಾ ವೈರಸ್ ರಾಜ್ಯದಲ್ಲಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ರಣಕೇಕೆ ಹಾಕುತ್ತಾ ಮುನ್ನುಗ್ಗುತ್ತಿದೆ. ಭಾನುವಾರ(ಮೇ.31)ವಾದ ಇಂದೇ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟುತ್ತಾ ಎನ್ನುವ ಅನುಮಾನ ಆರಂಭವಾಗಿದೆ

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಯಾದಗಿರಿ, ಬೆಂಗಳೂರು, ಉತ್ತರಕನ್ನಡ. ಉಡುಪಿಗೆ ಕೊರೋನಾ ಶಾಕ್ ನೀಡುವ ಸಾಧ್ಯತೆಯಿದೆ. ರಾಜ್ಯದ 27 ಜಿಲ್ಲೆಗಳ ಕೊರೋನಾ ರಿಪೋರ್ಟ್ ಇಂದು ಹೊರಬೀಳಲಿದ್ದು, 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!