ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

Suvarna News   | Asianet News
Published : May 31, 2020, 12:47 PM IST

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ.31): ಡೆಡ್ಲಿ ಸೋಂಕು ಕೊರೋನಾ ವೈರಸ್ ರಾಜ್ಯದಲ್ಲಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ರಣಕೇಕೆ ಹಾಕುತ್ತಾ ಮುನ್ನುಗ್ಗುತ್ತಿದೆ. ಭಾನುವಾರ(ಮೇ.31)ವಾದ ಇಂದೇ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟುತ್ತಾ ಎನ್ನುವ ಅನುಮಾನ ಆರಂಭವಾಗಿದೆ

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಯಾದಗಿರಿ, ಬೆಂಗಳೂರು, ಉತ್ತರಕನ್ನಡ. ಉಡುಪಿಗೆ ಕೊರೋನಾ ಶಾಕ್ ನೀಡುವ ಸಾಧ್ಯತೆಯಿದೆ. ರಾಜ್ಯದ 27 ಜಿಲ್ಲೆಗಳ ಕೊರೋನಾ ರಿಪೋರ್ಟ್ ಇಂದು ಹೊರಬೀಳಲಿದ್ದು, 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!