ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

Suvarna News   | Asianet News
Published : May 31, 2020, 12:47 PM IST

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ.31): ಡೆಡ್ಲಿ ಸೋಂಕು ಕೊರೋನಾ ವೈರಸ್ ರಾಜ್ಯದಲ್ಲಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ರಣಕೇಕೆ ಹಾಕುತ್ತಾ ಮುನ್ನುಗ್ಗುತ್ತಿದೆ. ಭಾನುವಾರ(ಮೇ.31)ವಾದ ಇಂದೇ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟುತ್ತಾ ಎನ್ನುವ ಅನುಮಾನ ಆರಂಭವಾಗಿದೆ

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 2922 ಆಗಿದ್ದು, ಇನ್ನು ಕೇವಲ 78 ಕೇಸ್‌ಗಳು ಪತ್ತೆಯಾದರೆ ಮೂರು ಸಾವಿರದ ಗಡಿ ದಾಟಲಿದೆ. ಇಂದು ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಎನ್ನುವ ಅನುಮಾನ ಶುರುವಾಗಿದೆ.

ಯಾದಗಿರಿ, ಬೆಂಗಳೂರು, ಉತ್ತರಕನ್ನಡ. ಉಡುಪಿಗೆ ಕೊರೋನಾ ಶಾಕ್ ನೀಡುವ ಸಾಧ್ಯತೆಯಿದೆ. ರಾಜ್ಯದ 27 ಜಿಲ್ಲೆಗಳ ಕೊರೋನಾ ರಿಪೋರ್ಟ್ ಇಂದು ಹೊರಬೀಳಲಿದ್ದು, 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ