Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Published : Jan 11, 2022, 10:38 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು (Covid 19) ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 
 

ಬೆಂಗಳೂರು (ಜ. 11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 

ಸಾಂಕ್ರಾಮಿಕ ತಜ್ಞರ ಪ್ರಕಾರ, ಒಂದು ಪ್ರದೇಶದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರಬೇಕು. ಆದರೆ, ಕಳೆದ ಮೂರು ದಿನಗಳಿಂದ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕ ದಾಖಲಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶೇ.5ರ ಆಸುಪಾಸಿಗೆ ಹೆಚ್ಚಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗಿಂತಲೂ ಅಧಿಕ ಶೇ.12.5 ರಷ್ಟುಪಾಸಿಟಿವಿಟಿ ದರವಿದೆ.ಸೋಂಕಿನ ತೀವ್ರತೆ ಬಗ್ಗೆ, ಒಮಿಕ್ರೋನ್ ಬಗ್ಗೆ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವೆಂಕಟಯ್ಯ ಮಾತನಾಡಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more