Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Published : Jan 11, 2022, 10:38 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು (Covid 19) ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 
 

ಬೆಂಗಳೂರು (ಜ. 11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 

ಸಾಂಕ್ರಾಮಿಕ ತಜ್ಞರ ಪ್ರಕಾರ, ಒಂದು ಪ್ರದೇಶದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರಬೇಕು. ಆದರೆ, ಕಳೆದ ಮೂರು ದಿನಗಳಿಂದ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕ ದಾಖಲಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶೇ.5ರ ಆಸುಪಾಸಿಗೆ ಹೆಚ್ಚಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗಿಂತಲೂ ಅಧಿಕ ಶೇ.12.5 ರಷ್ಟುಪಾಸಿಟಿವಿಟಿ ದರವಿದೆ.ಸೋಂಕಿನ ತೀವ್ರತೆ ಬಗ್ಗೆ, ಒಮಿಕ್ರೋನ್ ಬಗ್ಗೆ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವೆಂಕಟಯ್ಯ ಮಾತನಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more