Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Published : Jan 11, 2022, 10:38 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು (Covid 19) ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 
 

ಬೆಂಗಳೂರು (ಜ. 11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 

ಸಾಂಕ್ರಾಮಿಕ ತಜ್ಞರ ಪ್ರಕಾರ, ಒಂದು ಪ್ರದೇಶದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರಬೇಕು. ಆದರೆ, ಕಳೆದ ಮೂರು ದಿನಗಳಿಂದ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕ ದಾಖಲಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶೇ.5ರ ಆಸುಪಾಸಿಗೆ ಹೆಚ್ಚಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗಿಂತಲೂ ಅಧಿಕ ಶೇ.12.5 ರಷ್ಟುಪಾಸಿಟಿವಿಟಿ ದರವಿದೆ.ಸೋಂಕಿನ ತೀವ್ರತೆ ಬಗ್ಗೆ, ಒಮಿಕ್ರೋನ್ ಬಗ್ಗೆ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವೆಂಕಟಯ್ಯ ಮಾತನಾಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more