Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Published : Jan 11, 2022, 10:38 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು (Covid 19) ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 
 

ಬೆಂಗಳೂರು (ಜ. 11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 

ಸಾಂಕ್ರಾಮಿಕ ತಜ್ಞರ ಪ್ರಕಾರ, ಒಂದು ಪ್ರದೇಶದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರಬೇಕು. ಆದರೆ, ಕಳೆದ ಮೂರು ದಿನಗಳಿಂದ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕ ದಾಖಲಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶೇ.5ರ ಆಸುಪಾಸಿಗೆ ಹೆಚ್ಚಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗಿಂತಲೂ ಅಧಿಕ ಶೇ.12.5 ರಷ್ಟುಪಾಸಿಟಿವಿಟಿ ದರವಿದೆ.ಸೋಂಕಿನ ತೀವ್ರತೆ ಬಗ್ಗೆ, ಒಮಿಕ್ರೋನ್ ಬಗ್ಗೆ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವೆಂಕಟಯ್ಯ ಮಾತನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more