Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Omicron Variant: ನಿಯಂತ್ರಣ ಮೀರಿದ ಸೋಂಕು, ರೋಗಲಕ್ಷಣ ಕಡಿಮೆಯಿದ್ದರೂ ಅಸಡ್ಡೆ ಬೇಡ: ತಜ್ಞರು

Published : Jan 11, 2022, 10:38 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು (Covid 19) ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 
 

ಬೆಂಗಳೂರು (ಜ. 11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ 2 ನೇ ಅಲೆ ಸೋಂಕಿಗೆ ಹೋಲಿಸಿದರೆ 3 ನೇ ಅಲೆ ಸೋಂಕು ಮಾರಣಾಂತಿಕ ಅಲ್ಲ ಎನ್ನುವುದು ಸಮಾಧಾನಕರ ವಿಚಾರ. 

ಸಾಂಕ್ರಾಮಿಕ ತಜ್ಞರ ಪ್ರಕಾರ, ಒಂದು ಪ್ರದೇಶದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರಬೇಕು. ಆದರೆ, ಕಳೆದ ಮೂರು ದಿನಗಳಿಂದ 11 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಅಧಿಕ ದಾಖಲಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶೇ.5ರ ಆಸುಪಾಸಿಗೆ ಹೆಚ್ಚಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗಿಂತಲೂ ಅಧಿಕ ಶೇ.12.5 ರಷ್ಟುಪಾಸಿಟಿವಿಟಿ ದರವಿದೆ.ಸೋಂಕಿನ ತೀವ್ರತೆ ಬಗ್ಗೆ, ಒಮಿಕ್ರೋನ್ ಬಗ್ಗೆ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವೆಂಕಟಯ್ಯ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more