ಕೊರೊನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಸುಳಿವು ಕೊಟ್ಟ ಸಿಎಂ

ಕೊರೊನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಸುಳಿವು ಕೊಟ್ಟ ಸಿಎಂ

Suvarna News   | Asianet News
Published : Apr 12, 2021, 01:44 PM IST

ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದೇ, ಒಂದೇ ಸಮನೆ ಹೆಚ್ಚಾಗುತ್ತಿದೆ. ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದೆ. ಇದು ಲಾಕ್‌ಡೌನ್ ಭೀತಿಯನ್ನು ಹುಟ್ಟು ಹಾಕಿದೆ. 

ಬೆಂಗಳೂರು (ಏ. 12): ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದೇ, ಒಂದೇ ಸಮನೆ ಹೆಚ್ಚಾಗುತ್ತಿದೆ. ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದೆ. ಇದು ಲಾಕ್‌ಡೌನ್ ಭೀತಿಯನ್ನು ಹುಟ್ಟು ಹಾಕಿದೆ. 

ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಿದ್ದೇವೆ. ಜನರು ಸಹಕರಿಸದಿದ್ರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗುತ್ತದೆ. ಇನ್ನು 4 ದಿನಗಳಲ್ಲಿ ಲಾಕ್‌ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ದಯವಿಟ್ಟು ಸಾರ್ವಜನಿಕರು ಕೊರೊನಾ ಗೈಡ್‌ಲೈನ್ಸ್ ಪಾಲಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!