ಡೇಂಜರ್..ಡೇಂಜರ್..!  ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

Published : Jun 24, 2020, 12:52 PM ISTUpdated : Jun 24, 2020, 02:37 PM IST

ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಬೆಂಗಳೂರು (ಜೂ. 24): ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಚಿಕ್ಕಪೇಟೆಯಲ್ಲಿ ಇದುವರೆಗೆ ಇದುವರೆಗೂ 120 ಕೇಸ್‌ಗಳು ಪತ್ತೆಯಾಗಿದ್ದು ಮೂವರಿಗೆ ಮಾತ್ರ ಅಂತರಾಜ್ಯ ಪ್ರವಾಸದ ಹಿನ್ನಲೆಯಿದೆ. ಉಳಿದ 117 ಸೋಂಕಿತರು ಸ್ಥಳೀಯರು. ಇನ್ನೂ ಆತಂಕಕಾರಿ ಮಾಹಿತಿ ಏನೆಂದರೆ 5 ವಾರ್ಡ್‌ನ 47 ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿಯೇ ಇಲ್ಲ. ಕೊರೊನಾ ಹೇಗೆ ಬಂತು, ಎಲ್ಲಿಂದ ಬಂತು ಅನ್ನೋದೇ ಗೊತ್ತಾಗುತ್ತಿಲ್ಲ. ಒಟ್ಟಿನಲ್ಲಿ ಈ ಡೆಡ್ಲಿ ವೈರಸ್ ರಾಜಧಾನಿಯ ನಿದ್ದೆಗೆಡಿಸಿರುವುದಂತೂ ಹೌದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?