ಡೇಂಜರ್..ಡೇಂಜರ್..!  ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

Published : Jun 24, 2020, 12:52 PM ISTUpdated : Jun 24, 2020, 02:37 PM IST

ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಬೆಂಗಳೂರು (ಜೂ. 24): ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಚಿಕ್ಕಪೇಟೆಯಲ್ಲಿ ಇದುವರೆಗೆ ಇದುವರೆಗೂ 120 ಕೇಸ್‌ಗಳು ಪತ್ತೆಯಾಗಿದ್ದು ಮೂವರಿಗೆ ಮಾತ್ರ ಅಂತರಾಜ್ಯ ಪ್ರವಾಸದ ಹಿನ್ನಲೆಯಿದೆ. ಉಳಿದ 117 ಸೋಂಕಿತರು ಸ್ಥಳೀಯರು. ಇನ್ನೂ ಆತಂಕಕಾರಿ ಮಾಹಿತಿ ಏನೆಂದರೆ 5 ವಾರ್ಡ್‌ನ 47 ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿಯೇ ಇಲ್ಲ. ಕೊರೊನಾ ಹೇಗೆ ಬಂತು, ಎಲ್ಲಿಂದ ಬಂತು ಅನ್ನೋದೇ ಗೊತ್ತಾಗುತ್ತಿಲ್ಲ. ಒಟ್ಟಿನಲ್ಲಿ ಈ ಡೆಡ್ಲಿ ವೈರಸ್ ರಾಜಧಾನಿಯ ನಿದ್ದೆಗೆಡಿಸಿರುವುದಂತೂ ಹೌದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!