ಡೇಂಜರ್..ಡೇಂಜರ್..!  ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

Published : Jun 24, 2020, 12:52 PM ISTUpdated : Jun 24, 2020, 02:37 PM IST

ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಬೆಂಗಳೂರು (ಜೂ. 24): ಕೊರೊನಾ ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜಧಾನಿಯ ನಿದ್ದೆಗೆಡಿಸಿದೆ. ಜೂನ್‌ನಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಜೂನ್‌ನಲ್ಲಿ ಮಿತಿ ಮೀರುತ್ತಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅತೀ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದ್ದು, ಅಲ್ಲಿನ ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಲಾಕ್‌ಡೌನ್ ಮಾಡಿದ್ದಾರೆ. ಇಲ್ಲಿನ ಏಳು ವಾರ್ಡ್‌ಗಳು ಹೆಚ್ಚು ಡೇಂಜರ್‌ ಆಗಿದೆ.

ಚಿಕ್ಕಪೇಟೆಯಲ್ಲಿ ಇದುವರೆಗೆ ಇದುವರೆಗೂ 120 ಕೇಸ್‌ಗಳು ಪತ್ತೆಯಾಗಿದ್ದು ಮೂವರಿಗೆ ಮಾತ್ರ ಅಂತರಾಜ್ಯ ಪ್ರವಾಸದ ಹಿನ್ನಲೆಯಿದೆ. ಉಳಿದ 117 ಸೋಂಕಿತರು ಸ್ಥಳೀಯರು. ಇನ್ನೂ ಆತಂಕಕಾರಿ ಮಾಹಿತಿ ಏನೆಂದರೆ 5 ವಾರ್ಡ್‌ನ 47 ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿಯೇ ಇಲ್ಲ. ಕೊರೊನಾ ಹೇಗೆ ಬಂತು, ಎಲ್ಲಿಂದ ಬಂತು ಅನ್ನೋದೇ ಗೊತ್ತಾಗುತ್ತಿಲ್ಲ. ಒಟ್ಟಿನಲ್ಲಿ ಈ ಡೆಡ್ಲಿ ವೈರಸ್ ರಾಜಧಾನಿಯ ನಿದ್ದೆಗೆಡಿಸಿರುವುದಂತೂ ಹೌದು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ