ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

Suvarna News   | Asianet News
Published : Mar 24, 2020, 11:35 AM IST

ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

ಬೆಂಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!