ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

Suvarna News   | Asianet News
Published : Mar 24, 2020, 11:35 AM IST

ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

ಬೆಂಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?