ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್‌ ಬಂದ್‌ಗೆ ಸಿಎಂ ಸೂಚನೆ

Suvarna News   | Asianet News
Published : Mar 24, 2020, 11:35 AM IST

ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

ಬೆಂಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!