ಕೊರೋನಾ ರುದ್ರನರ್ತನ: ಡಾ. ಸುಧಾಕರ್ ಟ್ವೀಟ್ ಹೊತ್ತು ತಂದಿದೆ ಆಶಾಕಿರಣ

ಕೊರೋನಾ ರುದ್ರನರ್ತನ: ಡಾ. ಸುಧಾಕರ್ ಟ್ವೀಟ್ ಹೊತ್ತು ತಂದಿದೆ ಆಶಾಕಿರಣ

Suvarna News   | Asianet News
Published : Apr 09, 2020, 02:36 PM IST
  • ಕೊರೋನಾವೈರಸ್‌ ವಿರುದ್ಧ ಹೋರಾಟದಲ್ಲಿ ಪ್ರಗತಿ ಸಾಧಿಸಿದ ಕರ್ನಾಟಕ
  • ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ
  • ಫಲ ಕೊಡ್ತಾ ಇದೆ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು
ಬೆಂಗಳೂರು (ಏ.09): ಕೊರೋನಾವೈರಸ್‌ ವಿರುದ್ಧ ಹೋರಾಟದಲ್ಲಿ ಕರ್ನಾಟಕ ಪ್ರಗತಿ ಸಾಧಿಸುತ್ತಿದೆ. ಒಂದು ಸಮಯದಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ ಇಳಿದಿದೆ.  ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ  ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು ಒಂದು ಮಟ್ಟದ ಯಶಸ್ಸಿಗೆ ಕಾರಣವಾಗಿವೆ.

ಇದನ್ನೂ ನೋಡಿ | 
ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

ಕೊರೋನಾ ಪರಿಣಾಮ; ಶಾಸಕರ ಶೇ. 30 ರಷ್ಟು ವೇತನ ಕಡಿತ, ಸರ್ಕಾರಿ ನೌಕರರು ಗಮನಿಸಿ!
"

 
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!