ಕೊರೋನಾ ರುದ್ರನರ್ತನ: ಡಾ. ಸುಧಾಕರ್ ಟ್ವೀಟ್ ಹೊತ್ತು ತಂದಿದೆ ಆಶಾಕಿರಣ

ಕೊರೋನಾ ರುದ್ರನರ್ತನ: ಡಾ. ಸುಧಾಕರ್ ಟ್ವೀಟ್ ಹೊತ್ತು ತಂದಿದೆ ಆಶಾಕಿರಣ

Suvarna News   | Asianet News
Published : Apr 09, 2020, 02:36 PM IST
  • ಕೊರೋನಾವೈರಸ್‌ ವಿರುದ್ಧ ಹೋರಾಟದಲ್ಲಿ ಪ್ರಗತಿ ಸಾಧಿಸಿದ ಕರ್ನಾಟಕ
  • ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ
  • ಫಲ ಕೊಡ್ತಾ ಇದೆ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು
ಬೆಂಗಳೂರು (ಏ.09): ಕೊರೋನಾವೈರಸ್‌ ವಿರುದ್ಧ ಹೋರಾಟದಲ್ಲಿ ಕರ್ನಾಟಕ ಪ್ರಗತಿ ಸಾಧಿಸುತ್ತಿದೆ. ಒಂದು ಸಮಯದಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 13ನೇ ಸ್ಥಾನಕ್ಕೆ ಇಳಿದಿದೆ.  ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ  ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು ಒಂದು ಮಟ್ಟದ ಯಶಸ್ಸಿಗೆ ಕಾರಣವಾಗಿವೆ.

ಇದನ್ನೂ ನೋಡಿ | 
ಕೊರೋನಾ ಗೆದ್ದ ಸಂಸದೆ ಪುತ್ರಿ; ಆ 14 ದಿನಗಳ ಅನುಭವ ಬಿಚ್ಚಿಟ್ಟ ಅಶ್ವಿನಿ

ಕೊರೋನಾ ಪರಿಣಾಮ; ಶಾಸಕರ ಶೇ. 30 ರಷ್ಟು ವೇತನ ಕಡಿತ, ಸರ್ಕಾರಿ ನೌಕರರು ಗಮನಿಸಿ!
"

 
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!