Karnataka Covid 19 Relief: ಕೋವಿಡ್‌-19 ಕೇಸ್  ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Published : Jan 15, 2022, 07:56 PM IST

ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ.

ಬೆಂಗಳೂರು(ಜ.15): ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಇದು ಕರ್ನಾಟಕಕ್ಕೆ ಗುಡ್‌ನ್ಯೂಸ್ ಎಂದೇ ಹೇಳಬಹುದು. ಎರಡು ವಾರಗಳ ಆಸ್ಪತ್ರೆ ದಾಖಲಾತಿಯ ಅಂಕಿಅಂಶ ನೋಡಿದರೆ ಆತಂಕ ಕೊಂಚ ದೂರವಾಗುತ್ತಿದೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ. ಐಸಿಯು ಬೆಡ್‌ಗಳು, ಆಕ್ಸಿಜನ್ ಬೆಡ್‌ಗಳಿಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು,  ರಾಜ್ಯ ಸರಕಾರ ಇನ್ನೂ ಎರಡು ವಾರಗಳ ತನಕ ಕಾದು ಮುಂದಿನ ತೀರ್ಮಾನ ಕೈಗೊಳ್ಳಲಿದೆ.

Ballari Schools Closed: ಬಳ್ಳಾರಿಯಲ್ಲಿ ಶಾಲೆಗಳು ಕಾಲೇಜುಗಳು ಬಂದ್, ರಾತ್ರಿ 8 ರಿಂದಲೇ ನೈಟ್ ಕರ್ಫ್ಯೂ

ಕೇಸ್‌ಗಳ ಸಂಖ್ಯೆ ಕಡಿಮೆ ಇದ್ದರೂ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದಿಂದ ಮೂರನೇ ಅಲೆಯಿಂದ ರಾಜ್ಯ ಸೇಫ್ ಝೋನ್‌ನಲ್ಲಿದೆ ಎನ್ನಲಾಗುತ್ತಿದೆ. ರಾಜ್ಯದ ಒಟ್ಟಾರೆ ಕೊರೊನಾ ಪ್ರಕರಣಗಳು 1,41,337. ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಕೇವಲ 2,195 ಆಕ್ಸಿಜನ್ /ಹೆಚ್‌ಡಿಯು ಬೆಡ್‌ಗೆ ದಾಖಲಾದವರ ಸಂಖ್ಯೆ 538 ಮಾತ್ರ, ಇನ್ನು ಐಸಿಯುಗೆ ದಾಖಲಾದವರ ಸಂಖ್ಯೆ 105, ಜನರಲ್‌ ಬೆಡ್ ಗೆ ದಾಖಲಾದವರ ಸಂಖ್ಯೆ 1,157. ಹೀಗಾಗಿ ಇನ್ನೆರಡು ವಾರ ರಾಜ್ಯ ಕಾದು ನೋಡಲಿದೆಯಂತೆ.  ಹೀಗಿದ್ದರೂ ಜನತೆ ಮೈಮರೆಯುವುದು ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!