Karnataka Covid 19 Relief: ಕೋವಿಡ್‌-19 ಕೇಸ್  ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ

Published : Jan 15, 2022, 07:56 PM IST

ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ.

ಬೆಂಗಳೂರು(ಜ.15): ಒಂದೆಡೆ ರಾಜ್ಯಾದ್ಯಂತ ಕೋವಿಡ್‌-19 ಪ್ರಕರಣಗಳು  ಹೆಚ್ಚಾಗುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿವೆ. ಇದು ಕರ್ನಾಟಕಕ್ಕೆ ಗುಡ್‌ನ್ಯೂಸ್ ಎಂದೇ ಹೇಳಬಹುದು. ಎರಡು ವಾರಗಳ ಆಸ್ಪತ್ರೆ ದಾಖಲಾತಿಯ ಅಂಕಿಅಂಶ ನೋಡಿದರೆ ಆತಂಕ ಕೊಂಚ ದೂರವಾಗುತ್ತಿದೆ. ಸದ್ಯದ ಪರಿಸ್ಥಿತಿ ನೋಡಿದರೆ ರಾಜ್ಯಕ್ಕೆ ಮೂರನೇ ಅಲೆಯ ತೀವ್ರತೆಯ ಆತಂಕ ಇಲ್ಲ. ಐಸಿಯು ಬೆಡ್‌ಗಳು, ಆಕ್ಸಿಜನ್ ಬೆಡ್‌ಗಳಿಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು,  ರಾಜ್ಯ ಸರಕಾರ ಇನ್ನೂ ಎರಡು ವಾರಗಳ ತನಕ ಕಾದು ಮುಂದಿನ ತೀರ್ಮಾನ ಕೈಗೊಳ್ಳಲಿದೆ.

Ballari Schools Closed: ಬಳ್ಳಾರಿಯಲ್ಲಿ ಶಾಲೆಗಳು ಕಾಲೇಜುಗಳು ಬಂದ್, ರಾತ್ರಿ 8 ರಿಂದಲೇ ನೈಟ್ ಕರ್ಫ್ಯೂ

ಕೇಸ್‌ಗಳ ಸಂಖ್ಯೆ ಕಡಿಮೆ ಇದ್ದರೂ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದಿಂದ ಮೂರನೇ ಅಲೆಯಿಂದ ರಾಜ್ಯ ಸೇಫ್ ಝೋನ್‌ನಲ್ಲಿದೆ ಎನ್ನಲಾಗುತ್ತಿದೆ. ರಾಜ್ಯದ ಒಟ್ಟಾರೆ ಕೊರೊನಾ ಪ್ರಕರಣಗಳು 1,41,337. ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಕೇವಲ 2,195 ಆಕ್ಸಿಜನ್ /ಹೆಚ್‌ಡಿಯು ಬೆಡ್‌ಗೆ ದಾಖಲಾದವರ ಸಂಖ್ಯೆ 538 ಮಾತ್ರ, ಇನ್ನು ಐಸಿಯುಗೆ ದಾಖಲಾದವರ ಸಂಖ್ಯೆ 105, ಜನರಲ್‌ ಬೆಡ್ ಗೆ ದಾಖಲಾದವರ ಸಂಖ್ಯೆ 1,157. ಹೀಗಾಗಿ ಇನ್ನೆರಡು ವಾರ ರಾಜ್ಯ ಕಾದು ನೋಡಲಿದೆಯಂತೆ.  ಹೀಗಿದ್ದರೂ ಜನತೆ ಮೈಮರೆಯುವುದು ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!