ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

Suvarna News   | Asianet News
Published : Jul 18, 2020, 10:58 AM IST

ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 18): ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರಿನಲ್ಲಿ 582 ಮಂದಿ ಸಾವನ್ನಪ್ಪಿದರೆ, ಬೆಂಗಳೂರು ಹೊರತುಪಡಿಸಿ 29 ಜಿಲ್ಲೆಗಳಲ್ಲಿ 565 ಮಂದಿ ಬಲಿಯಾಗಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯೇ ಸದ್ಯದ ಅನಿವಾರ್ಯವಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಸಂಖ್ಯೆ ಒಂದೇ ಸಮನೆ ಏರುತ್ತಿರುವುದಕ್ಕೆ ನಿಯಂತ್ರಣ ಹೇರಲು ಅಷ್ಟ ದಿಕ್ಪಾಲಕರಿಗೆ ಹೈ ಅಲರ್ಟ್ ಎಂದು ಸಿಎಂ ಸೂಚಿಸಿದ್ದಾರೆ. ಮೃತದೇಹಗಳ ತ್ವರಿತ ವಿಲೇವಾರಿಗೂ ಸೂಚಿಸಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!