ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

Suvarna News   | Asianet News
Published : Jul 18, 2020, 10:58 AM IST

ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 18): ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರಿನಲ್ಲಿ 582 ಮಂದಿ ಸಾವನ್ನಪ್ಪಿದರೆ, ಬೆಂಗಳೂರು ಹೊರತುಪಡಿಸಿ 29 ಜಿಲ್ಲೆಗಳಲ್ಲಿ 565 ಮಂದಿ ಬಲಿಯಾಗಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯೇ ಸದ್ಯದ ಅನಿವಾರ್ಯವಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಸಂಖ್ಯೆ ಒಂದೇ ಸಮನೆ ಏರುತ್ತಿರುವುದಕ್ಕೆ ನಿಯಂತ್ರಣ ಹೇರಲು ಅಷ್ಟ ದಿಕ್ಪಾಲಕರಿಗೆ ಹೈ ಅಲರ್ಟ್ ಎಂದು ಸಿಎಂ ಸೂಚಿಸಿದ್ದಾರೆ. ಮೃತದೇಹಗಳ ತ್ವರಿತ ವಿಲೇವಾರಿಗೂ ಸೂಚಿಸಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ..

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!