ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

Suvarna News   | Asianet News
Published : Jul 18, 2020, 10:58 AM IST

ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 18): ಸಿಲಿಕಾನ್ ಸಿಟಿಯಲ್ಲಿ ನಿಯಂತ್ರಣವೇ ಇಲ್ಲದೇ ಹೆಚ್ಚಾಗುತ್ತಿದೆ ಕೊರೊನಾ. ಗಂಟೆಗೆ 3 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಾಣುತ್ತಿದೆ ಜೊತೆಗೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಂಬೆ, ದೆಹಲಿಗಿಂತ ಬೆಂಗಳೂರಿನಲ್ಲಿಯೇ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಬೆಂಗಳೂರಿನಲ್ಲಿ 582 ಮಂದಿ ಸಾವನ್ನಪ್ಪಿದರೆ, ಬೆಂಗಳೂರು ಹೊರತುಪಡಿಸಿ 29 ಜಿಲ್ಲೆಗಳಲ್ಲಿ 565 ಮಂದಿ ಬಲಿಯಾಗಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯೇ ಸದ್ಯದ ಅನಿವಾರ್ಯವಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಸಂಖ್ಯೆ ಒಂದೇ ಸಮನೆ ಏರುತ್ತಿರುವುದಕ್ಕೆ ನಿಯಂತ್ರಣ ಹೇರಲು ಅಷ್ಟ ದಿಕ್ಪಾಲಕರಿಗೆ ಹೈ ಅಲರ್ಟ್ ಎಂದು ಸಿಎಂ ಸೂಚಿಸಿದ್ದಾರೆ. ಮೃತದೇಹಗಳ ತ್ವರಿತ ವಿಲೇವಾರಿಗೂ ಸೂಚಿಸಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ..

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!