ಸಿಎಂ ಮನೆ ಬಾಗಿಲಿಗೂ ಬಂತು ಕೊರೋನಾ... ಶುರುವಾಗಿದೆ ಟೆನ್ಷನ್..ಟೆನ್ಷನ್..!

ಸಿಎಂ ಮನೆ ಬಾಗಿಲಿಗೂ ಬಂತು ಕೊರೋನಾ... ಶುರುವಾಗಿದೆ ಟೆನ್ಷನ್..ಟೆನ್ಷನ್..!

Suvarna News   | Asianet News
Published : Jun 19, 2020, 01:21 PM ISTUpdated : Jun 19, 2020, 01:28 PM IST

ಸಿಎಂ ಯಡಿಯೂರಪ್ಪ ಮನೆ ಬಾಗಿಲಿಗೂ ಕೊರೋನಾ ಬಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಸ್ಟೇಬಲ್ ಪತಿಗೆ ಸೋಂಕು ತಗುಲಿದೆ. ಗೃಹ ಕಚೇರಿಯನ್ನು ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಸಿಎಂ ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. 

ಬೆಂಗಳೂರು (ಜೂ. 19): ಸಿಎಂ ಯಡಿಯೂರಪ್ಪ ಮನೆ ಬಾಗಿಲಿಗೂ ಕೊರೋನಾ ಬಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಸ್ಟೇಬಲ್ ಪತಿಗೆ ಸೋಂಕು ತಗುಲಿದೆ. ಗೃಹ ಕಚೇರಿಯನ್ನು ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಸಿಎಂ ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.  

ಬಹುತೇಕ ಕೆಲಸಗಳು ಗೃಹ ಕಚೇರಿ ಕೃಷ್ಣಾದಲ್ಲಿಯೇ ನಡೆಯುತ್ತದೆ. ಇದೀಗ ಗೃಹ ಕಚೇರಿಯಲ್ಲಿ ಟೆನ್ಷನ್ ಶುರು ಆಗಿದೆ. ಸದ್ಯಕ್ಕೆ ಸಿಎಂ ಕಾರ್ಯಕ್ರಮಗಳನ್ನು ವಿಧಾನ ಸೌಧಕ್ಕೆ ಶಿಫ್ಟ್ ಮಾಡಲಗಾಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!