ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಳ; ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಳ; ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ

Published : Oct 05, 2020, 11:50 AM IST

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. 

ಬೆಂಗಳೂರು (ಅ. 05): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. ಇವರಿಗೇನಾದರೂ ಕೋವಿಡ್ ಸೋಂಕು ತಗುಲಿದರೆ ಬಹಳ ಕಷ್ಟವಾಗುತ್ತದೆ. ಆಸ್ಪತ್ರೆಗಳಲ್ಲಿಯೂ ವೆಂಟಿಲೇಟರ್, ಐಸಿಯು ಕೊರತೆ ಕಾಣಿಸುತ್ತಿದೆ. ಆಗಸ್ಟ್‌ನಲ್ಲಿ ಸೋಂಕು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗ ಸೆಪ್ಟೆಂಬರ್‌ನಲ್ಲಿ ಮತ್ತೆ ಸೋಂಕು ಹೆಚ್ಚಾಗಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!