ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಳ; ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಳ; ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ

Suvarna News   | Asianet News
Published : Oct 05, 2020, 11:50 AM IST

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. 

ಬೆಂಗಳೂರು (ಅ. 05): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. ಇವರಿಗೇನಾದರೂ ಕೋವಿಡ್ ಸೋಂಕು ತಗುಲಿದರೆ ಬಹಳ ಕಷ್ಟವಾಗುತ್ತದೆ. ಆಸ್ಪತ್ರೆಗಳಲ್ಲಿಯೂ ವೆಂಟಿಲೇಟರ್, ಐಸಿಯು ಕೊರತೆ ಕಾಣಿಸುತ್ತಿದೆ. ಆಗಸ್ಟ್‌ನಲ್ಲಿ ಸೋಂಕು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗ ಸೆಪ್ಟೆಂಬರ್‌ನಲ್ಲಿ ಮತ್ತೆ ಸೋಂಕು ಹೆಚ್ಚಾಗಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!