ಜುಲೈನಲ್ಲಿ ಕೋವಿಡ್ ಮಹಾಸ್ಫೋಟ; ಹೆದರೋ ಅಗತ್ಯವಿಲ್ಲ..!

ಜುಲೈನಲ್ಲಿ ಕೋವಿಡ್ ಮಹಾಸ್ಫೋಟ; ಹೆದರೋ ಅಗತ್ಯವಿಲ್ಲ..!

Suvarna News   | Asianet News
Published : Jul 09, 2020, 01:08 PM ISTUpdated : Jul 09, 2020, 01:25 PM IST

ಬೆಂಗಳೂರಿನಲ್ಲಿ ಜುಲೈ ತಿಂಗಳಿನಲ್ಲಿ ಕೊರೊನಾ ಮಹಾಸ್ಫೋಟಗೊಂಡಿದೆ. ಕಳೆದ 8 ದಿನಗಳಲ್ಲಿ ದಾಖಲಾದ ಕೇಸ್‌ ನೋಡಿದ್ರೆ ಬೆಚ್ಚಿ ಬೀಳ್ತೀರಿ. ಬರೀ 8 ದಿನಗಳಲ್ಲಿ 7954 ಕೊರೊನಾ ಪಾಸಿಟೀವ್ ಕೇಸ್‌ಗಳು ಬಂದಿವೆ. 

ಬೆಂಗಳೂರು (ಜು. 09):  ಜುಲೈ ತಿಂಗಳಿನಲ್ಲಿ ಕೊರೊನಾ ಮಹಾಸ್ಫೋಟಗೊಂಡಿದೆ. ಕಳೆದ 8 ದಿನಗಳಲ್ಲಿ ದಾಖಲಾದ ಕೇಸ್‌ ನೋಡಿದ್ರೆ ಬೆಚ್ಚಿ ಬೀಳ್ತೀರಿ. ಬರೀ 8 ದಿನಗಳಲ್ಲಿ 7954 ಕೊರೊನಾ ಪಾಸಿಟೀವ್ ಕೇಸ್‌ಗಳು ಬಂದಿವೆ. 

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬುಧವಾರ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ 54 ಮಂದಿ ಸಾವನ್ನಪ್ಪಿದ್ದು ದಾಖಲೆ ಸೃಷ್ಟಿಸಿದೆ. ಇದರೊಂದಿಗೆ ಸೋಂಕು ಹಾಗೂ ಸಾವು ಎರಡರಲ್ಲೀ ಹೊಸ ದಾಖಲೆ ಸೃಷ್ಟಿಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!