ಬೆಂಗಳೂರಿಗೆ ಮಾರಕವಾಯ್ತಾ ಲಾಕ್‌ಡೌನ್ ಸಡಿಲಿಕೆ?

ಬೆಂಗಳೂರಿಗೆ ಮಾರಕವಾಯ್ತಾ ಲಾಕ್‌ಡೌನ್ ಸಡಿಲಿಕೆ?

Suvarna News   | Asianet News
Published : Jun 01, 2020, 01:09 PM ISTUpdated : Jun 01, 2020, 01:48 PM IST

ಲಾಕ್‌ಡೌನ್ ಸಡಿಲಿಕೆ ಬೆಂಗಳೂರಿನ ಪಾಲಿಗೆ ಮಾರಕವಾಯ್ತಾ ಎನ್ನುವ ಅನುಮಾನ ಆರಂಭವಾಗ ತೊಡಗಿದೆ. ಕೊರೋನಾ ಇದೀಗ ಹೊಸ ವಾರ್ಡ್‌ಗಳಿಗೆ ಲಗ್ಗೆಯಿಡಲಾರಂಭಿಸಿದೆ. ಒಂದು ವಾರದೊಳದಾಗಿ ನಗರದಲ್ಲಿ ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಬೆಂಗಳೂರು(ಜೂ.01): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಉದ್ಯಾನನಗರಿ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸವನ್ನು ಬೀರುತ್ತಾ ಮುನ್ನುಗ್ಗುತ್ತಿದೆ. ಅದರಲ್ಲೂ ಲಾಕ್‌ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಕೊರೋನಾ ಹರಡುತ್ತಿರುವ ವೇಗ ಮತ್ತಷ್ಟು ಹೆಚ್ಚಾಗಿದೆ.

ಲಾಕ್‌ಡೌನ್ ಸಡಿಲಿಕೆ ಬೆಂಗಳೂರಿನ ಪಾಲಿಗೆ ಮಾರಕವಾಯ್ತಾ ಎನ್ನುವ ಅನುಮಾನ ಆರಂಭವಾಗ ತೊಡಗಿದೆ. ಕೊರೋನಾ ಇದೀಗ ಹೊಸ ವಾರ್ಡ್‌ಗಳಿಗೆ ಲಗ್ಗೆಯಿಡಲಾರಂಭಿಸಿದೆ. ಒಂದು ವಾರದೊಳದಾಗಿ ನಗರದಲ್ಲಿ ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಈಗ ಗ್ರೀನ್‌ ಝೋನ್‌ನಲ್ಲಿದ್ದ ದಾಸರಹಳ್ಳಿಗೂ ಕೊರೋನಾ ಎಂಟ್ರಿಕೊಟ್ಟಿದೆ. ಇನ್ನು ಕಾಡುಗೋಡಿ, HSR ಲೇ ಔಟ್ ಸೇರಿದಂತೆ ಹಲವೆಡೆ ಕೊರೋನಾ ತನ್ನ ಕೆನ್ನಾಲಿಗೆ ಚಾಚಿದೆ. ಟ್ರಾವೆಲ್ ಹಿಸ್ಟರಿ ಇಲ್ಲದಿರುವವರಿಗೂ ಕೊರೋನಾ ವಕ್ಕರಿಸಿರುವುದು ಬೆಂಗಳೂರಿಗರ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!