ಬೆಂಗಳೂರಿಗೆ ಮಾರಕವಾಯ್ತಾ ಲಾಕ್‌ಡೌನ್ ಸಡಿಲಿಕೆ?

ಬೆಂಗಳೂರಿಗೆ ಮಾರಕವಾಯ್ತಾ ಲಾಕ್‌ಡೌನ್ ಸಡಿಲಿಕೆ?

Published : Jun 01, 2020, 01:09 PM ISTUpdated : Jun 01, 2020, 01:48 PM IST

ಲಾಕ್‌ಡೌನ್ ಸಡಿಲಿಕೆ ಬೆಂಗಳೂರಿನ ಪಾಲಿಗೆ ಮಾರಕವಾಯ್ತಾ ಎನ್ನುವ ಅನುಮಾನ ಆರಂಭವಾಗ ತೊಡಗಿದೆ. ಕೊರೋನಾ ಇದೀಗ ಹೊಸ ವಾರ್ಡ್‌ಗಳಿಗೆ ಲಗ್ಗೆಯಿಡಲಾರಂಭಿಸಿದೆ. ಒಂದು ವಾರದೊಳದಾಗಿ ನಗರದಲ್ಲಿ ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಬೆಂಗಳೂರು(ಜೂ.01): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಉದ್ಯಾನನಗರಿ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸವನ್ನು ಬೀರುತ್ತಾ ಮುನ್ನುಗ್ಗುತ್ತಿದೆ. ಅದರಲ್ಲೂ ಲಾಕ್‌ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಕೊರೋನಾ ಹರಡುತ್ತಿರುವ ವೇಗ ಮತ್ತಷ್ಟು ಹೆಚ್ಚಾಗಿದೆ.

ಲಾಕ್‌ಡೌನ್ ಸಡಿಲಿಕೆ ಬೆಂಗಳೂರಿನ ಪಾಲಿಗೆ ಮಾರಕವಾಯ್ತಾ ಎನ್ನುವ ಅನುಮಾನ ಆರಂಭವಾಗ ತೊಡಗಿದೆ. ಕೊರೋನಾ ಇದೀಗ ಹೊಸ ವಾರ್ಡ್‌ಗಳಿಗೆ ಲಗ್ಗೆಯಿಡಲಾರಂಭಿಸಿದೆ. ಒಂದು ವಾರದೊಳದಾಗಿ ನಗರದಲ್ಲಿ ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಈಗ ಗ್ರೀನ್‌ ಝೋನ್‌ನಲ್ಲಿದ್ದ ದಾಸರಹಳ್ಳಿಗೂ ಕೊರೋನಾ ಎಂಟ್ರಿಕೊಟ್ಟಿದೆ. ಇನ್ನು ಕಾಡುಗೋಡಿ, HSR ಲೇ ಔಟ್ ಸೇರಿದಂತೆ ಹಲವೆಡೆ ಕೊರೋನಾ ತನ್ನ ಕೆನ್ನಾಲಿಗೆ ಚಾಚಿದೆ. ಟ್ರಾವೆಲ್ ಹಿಸ್ಟರಿ ಇಲ್ಲದಿರುವವರಿಗೂ ಕೊರೋನಾ ವಕ್ಕರಿಸಿರುವುದು ಬೆಂಗಳೂರಿಗರ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!