ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

Suvarna News   | Asianet News
Published : Jul 21, 2020, 03:28 PM ISTUpdated : Jul 21, 2020, 03:38 PM IST

ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 
 

ಬೆಂಗಳೂರು (ಜು. 21): ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 

'ಕೊರೊನಾ ಬಂದ ತಕ್ಷಣ ಆತಂಕಗೊಳ್ಳುವ ಅಗತ್ಯವಿಲ್ಲ. ಇದೊಂದು ಕಾಯಿಲೆಯೇ ಅಲ್ಲ. ಧೈರ್ಯದಿಂದ ಎದುರಿಸಬೇಕಾಗುತ್ತದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಡಿದರೆ ಬೇಗ ಗುಣಮುಖರಾಗಬಹುದು. ನಮ್ಮ ಆತ್ಮವಿಶ್ವಾಸ, ಕಾಳಜಿ, ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಂಡರೆ ಬಹುಬೇಗ ಗುಣಮುಖರಾಗಬಹುದು. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ' ಎಂಬುದು ಸೋಂಕಿನಿಂದ ಗುಣಮುಖರಾದವರ ಆತ್ಮ ವಿಶ್ವಾಸದ ಮಾತುಗಳಿವು..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!