ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

Suvarna News   | Asianet News
Published : Jul 21, 2020, 03:28 PM ISTUpdated : Jul 21, 2020, 03:38 PM IST

ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 
 

ಬೆಂಗಳೂರು (ಜು. 21): ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 

'ಕೊರೊನಾ ಬಂದ ತಕ್ಷಣ ಆತಂಕಗೊಳ್ಳುವ ಅಗತ್ಯವಿಲ್ಲ. ಇದೊಂದು ಕಾಯಿಲೆಯೇ ಅಲ್ಲ. ಧೈರ್ಯದಿಂದ ಎದುರಿಸಬೇಕಾಗುತ್ತದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಡಿದರೆ ಬೇಗ ಗುಣಮುಖರಾಗಬಹುದು. ನಮ್ಮ ಆತ್ಮವಿಶ್ವಾಸ, ಕಾಳಜಿ, ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಂಡರೆ ಬಹುಬೇಗ ಗುಣಮುಖರಾಗಬಹುದು. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ' ಎಂಬುದು ಸೋಂಕಿನಿಂದ ಗುಣಮುಖರಾದವರ ಆತ್ಮ ವಿಶ್ವಾಸದ ಮಾತುಗಳಿವು..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!