ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

Suvarna News   | Asianet News
Published : Jul 21, 2020, 03:28 PM ISTUpdated : Jul 21, 2020, 03:38 PM IST

ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 
 

ಬೆಂಗಳೂರು (ಜು. 21): ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 

'ಕೊರೊನಾ ಬಂದ ತಕ್ಷಣ ಆತಂಕಗೊಳ್ಳುವ ಅಗತ್ಯವಿಲ್ಲ. ಇದೊಂದು ಕಾಯಿಲೆಯೇ ಅಲ್ಲ. ಧೈರ್ಯದಿಂದ ಎದುರಿಸಬೇಕಾಗುತ್ತದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಡಿದರೆ ಬೇಗ ಗುಣಮುಖರಾಗಬಹುದು. ನಮ್ಮ ಆತ್ಮವಿಶ್ವಾಸ, ಕಾಳಜಿ, ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಂಡರೆ ಬಹುಬೇಗ ಗುಣಮುಖರಾಗಬಹುದು. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ' ಎಂಬುದು ಸೋಂಕಿನಿಂದ ಗುಣಮುಖರಾದವರ ಆತ್ಮ ವಿಶ್ವಾಸದ ಮಾತುಗಳಿವು..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ