ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

ಧೈರ್ಯವಾಗಿರಿ, ಸಾಮಾನ್ಯ ಕಾಯಿಲೆಯೆಂದು ಭಾವಿಸಿ: ಕೊರೊನಾ ಗೆದ್ದವರು ಹೇಳೋದಿದು..!

Suvarna News   | Asianet News
Published : Jul 21, 2020, 03:28 PM ISTUpdated : Jul 21, 2020, 03:38 PM IST

ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 
 

ಬೆಂಗಳೂರು (ಜು. 21): ಕೊರೊನಾ ಬಂತೆಂದರೆ ಸಾಕು ಜೀವನವೇ ಮುಗಿದು ಹೋಯಿತು ಎಂದು ಯೋಚಿಸುವವರೇ ಜಾಸ್ತಿ. ಭಯಪಡುವವರೇ ಜಾಸ್ತಿ. ಆದರೆ ಭಯಪಡುವ ಅಗತ್ಯವಿಲ್ಲವೆಂದು ಕೊರೊನಾ ಗೆದ್ದು ಬಂದವರ ಅನುಭವದ ಮಾತಿದು. 

'ಕೊರೊನಾ ಬಂದ ತಕ್ಷಣ ಆತಂಕಗೊಳ್ಳುವ ಅಗತ್ಯವಿಲ್ಲ. ಇದೊಂದು ಕಾಯಿಲೆಯೇ ಅಲ್ಲ. ಧೈರ್ಯದಿಂದ ಎದುರಿಸಬೇಕಾಗುತ್ತದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಡಿದರೆ ಬೇಗ ಗುಣಮುಖರಾಗಬಹುದು. ನಮ್ಮ ಆತ್ಮವಿಶ್ವಾಸ, ಕಾಳಜಿ, ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಂಡರೆ ಬಹುಬೇಗ ಗುಣಮುಖರಾಗಬಹುದು. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ' ಎಂಬುದು ಸೋಂಕಿನಿಂದ ಗುಣಮುಖರಾದವರ ಆತ್ಮ ವಿಶ್ವಾಸದ ಮಾತುಗಳಿವು..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!