ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

Published : May 29, 2021, 02:34 PM ISTUpdated : May 29, 2021, 02:44 PM IST

ಒಂದೆಡೆ ಕೊರೊನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ಕಲ್ಲಂಗಡಿ ಬೆಳೆದ ವಿಜಯಪುರ ರೈತರೊಬ್ಬರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ಧಾರೆ.

ಬೆಂಗಳೂರು (ಮೇ. 29): ಒಂದೆಡೆ ಕೊರೋನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದ ರೈತ ಬೀಮನಗೌಡ ಪಾಟೀಲ್, ನಾಲ್ಕೈದು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಸುಮಾರು 4 ಲಕ್ಷ ರೂ ಖರ್ಚು ಮಾಡಿದ್ದರು. ಲಾಕ್‌ಡೌನ್‌ನಿಂದ ಕಲ್ಲಂಗಡಿ ಮಾರಾಟವಾಗದೇ, ಕೊನೆಗೆ ಅವರೇ ಕಿತ್ತು ಹಾಕಿದ್ದಾರೆ. ಬಸನಗೌಡ ಪಾಟೀಲರ ಜೊತೆ ನಮ್ಮ ಪ್ರತಿನಿಧಿ ಮಾತನಾಡಿದ್ಧಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!