ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು

Published : May 29, 2021, 02:34 PM ISTUpdated : May 29, 2021, 02:44 PM IST

ಒಂದೆಡೆ ಕೊರೊನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ಕಲ್ಲಂಗಡಿ ಬೆಳೆದ ವಿಜಯಪುರ ರೈತರೊಬ್ಬರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ಧಾರೆ.

ಬೆಂಗಳೂರು (ಮೇ. 29): ಒಂದೆಡೆ ಕೊರೋನಾ ಸಂಕಷ್ಟ, ಇನ್ನೊಂದೆಡೆ ಬೆಳೆದ ಬೆಳೆಯನ್ನು ಕೇಳುವವರಿಲ್ಲದೇ ರೈತರು ಕಂಗಾಲಾಗುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದ ರೈತ ಬೀಮನಗೌಡ ಪಾಟೀಲ್, ನಾಲ್ಕೈದು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಸುಮಾರು 4 ಲಕ್ಷ ರೂ ಖರ್ಚು ಮಾಡಿದ್ದರು. ಲಾಕ್‌ಡೌನ್‌ನಿಂದ ಕಲ್ಲಂಗಡಿ ಮಾರಾಟವಾಗದೇ, ಕೊನೆಗೆ ಅವರೇ ಕಿತ್ತು ಹಾಕಿದ್ದಾರೆ. ಬಸನಗೌಡ ಪಾಟೀಲರ ಜೊತೆ ನಮ್ಮ ಪ್ರತಿನಿಧಿ ಮಾತನಾಡಿದ್ಧಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!